ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja
ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…


