20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!
ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು. ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…


