ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ.
ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ.
ದೇವಸ್ಥಾನದ ಸಮೀಪವೇ ಅಕ್ರಮವಾಗಿ ಇಸ್ಪೀಟ್ ಆಟ ನಡೆದಿದ್ದು ಅಚ್ಚರಿ ಮೂಡಿಸಿದೆ. ಹಾಗೆಯೇ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ಮಾಳೂರು ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…