ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ.
ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ.
ದೇವಸ್ಥಾನದ ಸಮೀಪವೇ ಅಕ್ರಮವಾಗಿ ಇಸ್ಪೀಟ್ ಆಟ ನಡೆದಿದ್ದು ಅಚ್ಚರಿ ಮೂಡಿಸಿದೆ. ಹಾಗೆಯೇ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ಮಾಳೂರು ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…