ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ.

ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ

ಬೇಳೂರು ಗೋಪಾಲಕೃಷ್ಣ – ಅರಣ್ಯ ಕೈಗಾರಿಕೆ

ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ

ಎಸ್ ಎನ್ ನಾರಾಯಣಸ್ವಾಮಿ -KUDIC & FC
ನರೇಂದ್ರ ಸ್ವಾಮಿ – ಮಾಲಿನ್ಯ ನಿಯಂತ್ರಣ ಮಂಡಳಿ
ಬಿ.ಕೆ.ಸಂಗಮೇಶ್ – ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ
ಟಿ.ರಘುಮೂರ್ತಿ – ರಾಜ್ಯ ಕೈಗಾರಿಕೆಗಳ ಮಂಡಳಿ
ಹೆಚ್.ಸಿ.ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಬಸವರಾಜ್ ನೀಲಪ್ಪ ಶಿವಣ್ಣವರ್ -ಅರಣ್ಯ ಅಭಿವೃದ್ಧಿ ನಿಗಮ
ಎಸ್.ಆರ್ ಶ್ರೀನಿವಾಸ್ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಹೆಚ್ ವೈ ಮೇಟಿ- ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್
ಹೆಚ್ ವೈ ಮೇಟಿ- ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್
ಎನ್.ಎ ಹ್ಯಾರೀಸ್- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹಂಪನಗೌಡ ಬಾದರ್ಲಿ- ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ
ಬಾರಮಗೌಡ ಕಾಗೆ-ವಾಯುವ್ಯ ಸಾರಿಗೆ ನಿಗಮ

ರಮೇಶ್ ಬಾಬು ಬಂಡಿಸಿದ್ದೇಗೌಡ -ಚೆಸ್ಕಾಂ
ವಿನಯ್ ಕುಲಕರ್ಣಿ- ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಅನಿಲ್ ಚಿಕ್ಕಮಾದು- ಜಂಗಲ್ ಲಾಡ್ಜ್
ಬಸನಗೌಡ ದದ್ದಲ್-ಪರಿಶಿಷ್ಠ ಪಂಗಡಗಳ ನಿಗಮ
ಖನೀಜ್ ಫಾತಿಮಾ-ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನವರ್-ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ್ ಮಾನೆ-ಡಿಸಿಎಂ ರಾಜಕೀಯ ಸಲಹೆಗರ
ಟಿ.ಡಿ.ರಾಜೇಗೌಡ-ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ-ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago