Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ
Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…