Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು
ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…