ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ  ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ”  ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ  ರಿಪ್ಪನ್‌ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ‌ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…

Read More

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು | Bull bully competition

ಹೋರಿ ಬೆದರಿಸುವ ಸ್ಪರ್ಧೆ  – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |  ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.  ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ…

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More