SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

Ripponpete | ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು

ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು  ರಿಪ್ಪನ್‌ಪೇಟೆ : ಇಂದಿನ ಯುವಜನಾಂಗ ಹಬ್ಬ ಹರಿದಿನಗಳ ಆಚರಣೆಯಿಂದ ದೂರವಾಗುತ್ತಿದ್ದಾರೆ.ಹಿಂದಿನ ತಲೆಮಾರಿನವರು ಈ ಸಂಬAಧವನ್ನು ಬೆಸೆಯುವ ಮೂಲಕ ಸಂಬಂಧಿಕರಲ್ಲಿ  ಭಾಂದವ್ಯವನ್ನು  ಬೆಳಸಲು ಕೂಳೆಪಂಚಮಿ ಹಬ್ಬದಂತಹ ಹಲವು ಹಬ್ಬದ ಆಚರಣೆಗಳಿಂದಾಗಿ ನಮ್ಮ ಸಂಸ್ಕೃತಿ ಸಂಸ್ಕಾರ  ಉಳಿಸುವಲ್ಲಿ ಸಾಧ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಕುಕ್ಕಳಲೇ ಗ್ರಾಮದಲ್ಲಿ  ಕೂಳೆಪಂಚಮಿಯ ಅಂಗವಾಗಿ ಆಯೋಜಿಸಲಾದ ವಿಶೇಷ ಕೂಳೆಪಂಚಮಿ ಹಬ್ಬದ ಶಿವಪೂಜಾನುಷ್ಟಾನ ಮತ್ತು ಧಾರ್ಮಿಕ ಧರ್ಮಸಭೆಯ ದಿವ್ಯಸಾನಿಧ್ಯವನ್ನು ವಹಿಸಿ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

Ripponpete | ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಆ ಮೂಲಕ ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ…

Read More

Hosanagara | ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ

ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್(NSS) ಶಿಬಿರ ಹೊಸನಗರದ(Hosanagara) ಕೊಡಚಾದ್ರಿ(kodachadri) ಸರಕಾರಿ ಪ್ರಥಮದರ್ಜೆ ಕಾಲೇಜು ತಾಲೂಕಿನ ಮಾರುತಿಪುರದಲ್ಲಿ (maruthipura) ಹಮ್ಮಿಕೊಂಡಿರುವ NSS ಶಿಬಿರವು ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ಸದಾ ಒಂದಿಲ್ಲೊಂದು ಯಡವಟ್ಟಿನ ಮೂಲಕ ಸುದ್ದಿಯಲ್ಲಿರುವ ಕೊಡಚಾದ್ರಿ ಕಾಲೇಜಿನ NSS ಶಿಬಿರದ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜನವರಿ 12ರಿಂದ ಆರಂಭಗೊಂಡು ಜ.18ರ ವರೆಗೆ ನಡೆಯಲಿರುವ ಈ ಶಿಬಿರದ ಕೆಲ ಅವ್ಯವಸ್ಥೆಗಳು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿವೆ. ಸ್ಥಳೀಯರ ಸಂಪರ್ಕವಿಲ್ಲ:  ರಾಷ್ಟ್ರೀಯ ಸೇವಾ ಯೋಜನೆಯ ಮೂಲತತ್ವವೇ ಸಮುದಾಯ…

Read More

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಶಾಸಕರು…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More