Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಕಳ್ಳತನವಾದ ಬೈಕ್‌ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ತೊಪ್ಪಿನಘಟ್ಟದ ಡ್ರೈವರ್ ಕೆಲಸ ಮಾಡುವ 23 ವರ್ಷದ ಸತೀಶ್ ಎಲ್ ಎಸ್ ಹಾಗೂ ಅಪ್ರಾಪ್ತ (ಕಾನೂನು ಸಂಘರ್ಷಕ್ಕೊಳಗಾದ ಬಾಲಕ) ಸೇರಿದಂತೆ ಇಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ದೂನ…

Read More

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್‌ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು. ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ…

Read More

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಸಂಭವಿಸಿದೆ. ಶನಿವಾರ ಮುಂಜಾನೆಯ ಶಾಲೆ ಮುಗಿಸಿ ಮನೆಗೆ ಬಂದ…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…

Read More

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…

Read More