ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

 

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  



ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ
ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000
ಕೊಪ್ಪ 22/03/2024 ರಾಶಿ ₹47,900 ₹47,900 ₹47,900
ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999
ಚಿತ್ರದುರ್ಗ 22/03/2024 ಕೆಂಪು ಗೋಟು ₹29,000 ₹29,400 ₹29,200
ಚಿತ್ರದುರ್ಗ 22/03/2024 ಬೆಟ್ಟೆ ₹34,519 ₹34,959 ₹34,749
ಚಿತ್ರದುರ್ಗ 22/03/2024 ರಾಶಿ ₹47,229 ₹47,689 ₹47,479
ಪುತ್ತೂರು 22/03/2024 ಕೋಕಾ ₹11,500 ₹26,000 ₹18,750
ಪುತ್ತೂರು 22/03/2024 ಹೊಸ ವೆರೈಟಿ ₹26,500 ₹35,500 ₹31,000
ಬಂಟ್ವಾಳ 22/03/2024 ಕೋಕಾ ₹18,000 ₹28,500 ₹23,500
ಬಂಟ್ವಾಳ 22/03/2024 ಹೊಸ ವೆರೈಟಿ ₹28,500 ₹35,500 ₹32,000
ಭದ್ರಾವತಿ 22/03/2024 ರಾಶಿ ₹40,199 ₹48,699 ₹46,733
ಮಡಿಕೇರಿ 22/03/2024 ಕಚ್ಚಾ ₹34,829 ₹34,829 ₹34,829
ಯಲ್ಲಾಪುರ 22/03/2024 ಬಿಳೆ ಗೊಟು ₹21,019 ₹30,199 ₹28,499
ಯಲ್ಲಾಪುರ 22/03/2024 ಕೆಂಪು ಗೋಟು ₹24,899 ₹33,899 ₹32,499
ಯಲ್ಲಾಪುರ 22/03/2024 ಕೋಕಾ ₹14,899 ₹25,899 ₹23,699
ಯಲ್ಲಾಪುರ 22/03/2024 ತಟ್ಟಿ ಬೆಟ್ಟೆ ₹35,999 ₹42,499 ₹40,820
ಯಲ್ಲಾಪುರ 22/03/2024 ರಾಶಿ ₹43,210 ₹54,989 ₹48,199
ಯಲ್ಲಾಪುರ 22/03/2024 ಚಾಲಿ ₹31,812 ₹38,359 ₹35,666
ಶಿರಸಿ 22/03/2024 ಬಿಳೆ ಗೊಟು ₹23,399 ₹31,353 ₹27,768
ಶಿರಸಿ 22/03/2024 ಕೆಂಪು ಗೋಟು ₹26,800 ₹34,199 ₹30,071
ಶಿರಸಿ 22/03/2024 ಬೆಟ್ಟೆ ₹36,160 ₹44,061 ₹38,862
ಶಿರಸಿ 22/03/2024 ರಾಶಿ ₹42,208 ₹46,969 ₹44,289
ಶಿರಸಿ 22/03/2024 ಚಾಲಿ ₹31,209 ₹35,681 ₹34,220
ಶಿವಮೊಗ್ಗ 22/03/2024 ಬೆಟ್ಟೆ ₹43,199 ₹53,909 ₹53,899
ಶಿವಮೊಗ್ಗ 22/03/2024 ಸರಕು ₹40,000 ₹82,930 ₹74,099
ಶಿವಮೊಗ್ಗ 22/03/2024 ಗೊರಬಲು ₹17,000 ₹37,339 ₹31,689
ಶಿವಮೊಗ್ಗ 22/03/2024 ರಾಶಿ ₹30,399 ₹49,799 ₹47,509
ಸಿದ್ದಾಪುರ 22/03/2024 ಬಿಳೆ ಗೊಟು ₹26,109 ₹28,909 ₹27,899
ಸಿದ್ದಾಪುರ 22/03/2024 ಕೆಂಪು ಗೋಟು ₹29,469 ₹32,899 ₹31,409
ಸಿದ್ದಾಪುರ 22/03/2024 ಕೋಕಾ ₹24,100 ₹27,899 ₹26,099
ಸಿದ್ದಾಪುರ 22/03/2024 ತಟ್ಟಿ ಬೆಟ್ಟೆ ₹38,019 ₹42,089 ₹41,809
ಸಿದ್ದಾಪುರ 22/03/2024 ರಾಶಿ ₹42,809 ₹46,699 ₹45,849
ಸಿದ್ದಾಪುರ 22/03/2024 ಚಾಲಿ ₹35,599 ₹35,699 ₹35,599
ಸಿದ್ದಾಪುರ 22/03/2024 ಹಣ್ಣು ₹32,599 ₹35,399 ₹34,499
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

3 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

7 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

9 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago