ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

 

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  



ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ
ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000
ಕೊಪ್ಪ 22/03/2024 ರಾಶಿ ₹47,900 ₹47,900 ₹47,900
ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999
ಚಿತ್ರದುರ್ಗ 22/03/2024 ಕೆಂಪು ಗೋಟು ₹29,000 ₹29,400 ₹29,200
ಚಿತ್ರದುರ್ಗ 22/03/2024 ಬೆಟ್ಟೆ ₹34,519 ₹34,959 ₹34,749
ಚಿತ್ರದುರ್ಗ 22/03/2024 ರಾಶಿ ₹47,229 ₹47,689 ₹47,479
ಪುತ್ತೂರು 22/03/2024 ಕೋಕಾ ₹11,500 ₹26,000 ₹18,750
ಪುತ್ತೂರು 22/03/2024 ಹೊಸ ವೆರೈಟಿ ₹26,500 ₹35,500 ₹31,000
ಬಂಟ್ವಾಳ 22/03/2024 ಕೋಕಾ ₹18,000 ₹28,500 ₹23,500
ಬಂಟ್ವಾಳ 22/03/2024 ಹೊಸ ವೆರೈಟಿ ₹28,500 ₹35,500 ₹32,000
ಭದ್ರಾವತಿ 22/03/2024 ರಾಶಿ ₹40,199 ₹48,699 ₹46,733
ಮಡಿಕೇರಿ 22/03/2024 ಕಚ್ಚಾ ₹34,829 ₹34,829 ₹34,829
ಯಲ್ಲಾಪುರ 22/03/2024 ಬಿಳೆ ಗೊಟು ₹21,019 ₹30,199 ₹28,499
ಯಲ್ಲಾಪುರ 22/03/2024 ಕೆಂಪು ಗೋಟು ₹24,899 ₹33,899 ₹32,499
ಯಲ್ಲಾಪುರ 22/03/2024 ಕೋಕಾ ₹14,899 ₹25,899 ₹23,699
ಯಲ್ಲಾಪುರ 22/03/2024 ತಟ್ಟಿ ಬೆಟ್ಟೆ ₹35,999 ₹42,499 ₹40,820
ಯಲ್ಲಾಪುರ 22/03/2024 ರಾಶಿ ₹43,210 ₹54,989 ₹48,199
ಯಲ್ಲಾಪುರ 22/03/2024 ಚಾಲಿ ₹31,812 ₹38,359 ₹35,666
ಶಿರಸಿ 22/03/2024 ಬಿಳೆ ಗೊಟು ₹23,399 ₹31,353 ₹27,768
ಶಿರಸಿ 22/03/2024 ಕೆಂಪು ಗೋಟು ₹26,800 ₹34,199 ₹30,071
ಶಿರಸಿ 22/03/2024 ಬೆಟ್ಟೆ ₹36,160 ₹44,061 ₹38,862
ಶಿರಸಿ 22/03/2024 ರಾಶಿ ₹42,208 ₹46,969 ₹44,289
ಶಿರಸಿ 22/03/2024 ಚಾಲಿ ₹31,209 ₹35,681 ₹34,220
ಶಿವಮೊಗ್ಗ 22/03/2024 ಬೆಟ್ಟೆ ₹43,199 ₹53,909 ₹53,899
ಶಿವಮೊಗ್ಗ 22/03/2024 ಸರಕು ₹40,000 ₹82,930 ₹74,099
ಶಿವಮೊಗ್ಗ 22/03/2024 ಗೊರಬಲು ₹17,000 ₹37,339 ₹31,689
ಶಿವಮೊಗ್ಗ 22/03/2024 ರಾಶಿ ₹30,399 ₹49,799 ₹47,509
ಸಿದ್ದಾಪುರ 22/03/2024 ಬಿಳೆ ಗೊಟು ₹26,109 ₹28,909 ₹27,899
ಸಿದ್ದಾಪುರ 22/03/2024 ಕೆಂಪು ಗೋಟು ₹29,469 ₹32,899 ₹31,409
ಸಿದ್ದಾಪುರ 22/03/2024 ಕೋಕಾ ₹24,100 ₹27,899 ₹26,099
ಸಿದ್ದಾಪುರ 22/03/2024 ತಟ್ಟಿ ಬೆಟ್ಟೆ ₹38,019 ₹42,089 ₹41,809
ಸಿದ್ದಾಪುರ 22/03/2024 ರಾಶಿ ₹42,809 ₹46,699 ₹45,849
ಸಿದ್ದಾಪುರ 22/03/2024 ಚಾಲಿ ₹35,599 ₹35,699 ₹35,599
ಸಿದ್ದಾಪುರ 22/03/2024 ಹಣ್ಣು ₹32,599 ₹35,399 ₹34,499
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

7 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

11 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

13 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

13 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

23 hours ago