Headlines

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

Hombuja | ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ

ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು. ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು. ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು….

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More