Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ
Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ ಹಾವೇರಿ : ಬಿಜೆಪಿ- ಜೆಡಿಎಸ್ ಪಕ್ಷಗಳ ಮೈತ್ರಿ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಅಲೆಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ನೀಡುತ್ತಿರುವ…


