Headlines

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (08-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಶಿವಮೊಗ್ಗ ಮಾರುಕಟ್ಟೆಯ ಏ. 08 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಹಸ :       ₹  53010 – ₹ 53010 ಬೆಟ್ಟೆ :      ₹  41509 –…

Read More

ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi

“ಬತ್ತಿದ ನೀರಿನ ಸಲೆ  ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್‌ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ  ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault)  ಕಾರು ಹಾಗೂ ವ್ಯಾಗನರ್‌(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್‌ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್‌ ಕಾರಿನ…

Read More

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) | arecaNut retention in today’s market

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಕೆಂಪುಗೋಟು – ಹೊಸನಗರ – 23011 – 33511 ರಾಶಿ           –    ಹೊಸನಗರ –  45811 …

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More