Headlines

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್‌ ಈ‍ಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್‌ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.   ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಒಂದೇ ಬೈಕ್‌ನಲ್ಲಿ ಬಂದ…

Read More

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್‌ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…

Read More

ಹಣಗೆರೆಕಟ್ಟೆಯ ಖಾಸಗಿ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಹತ್ಯೆ.!! | Crime News

ಖಾಸಗಿ ವಸತಿ ಗೃಹವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಕೆಲಸದವರು…

Read More

Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ

ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…

Read More

Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ

ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…

Read More

Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು

ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ. ಈವರೆಗೂ ಹೆಚ್‌.ಎಸ್.ಸುಂದರೇಶ್‌ ಅವರು…

Read More

Hombuja | ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ತ್ರಿಕೂಟ ಜಿನಾಲಯದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ-ಸಂಘ ಪೂಜೆ ‘ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ’ –  ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ತ್ರಿಕೂಟ ಜಿನಮಂದಿರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಬಾಹುಬಲಿ ಸ್ವಾಮಿ ಏಕಶಿಲಾ ವಿಗ್ರಹಗಳಿಗೆ 108 ಕಲಶಗಳ ಮಹಾಭೀಷೇಕವನ್ನು ವಾರ್ಷಿಕ ರಥೋತ್ಸವದ ಐದನೇಯ ದಿನಂದು ಭಕ್ತಾಧಿಗಳು ನೆರವೇರಿಸಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More
Exit mobile version