Headlines

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ‌ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು  ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ‌ ಮುಕ್ತಿಗೋಳಿಸಬೇಕಿದೆ…

Read More

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್‌ಕುಮಾರ್‌ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್‌ ಕುಮಾರ್‌ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್‌ಕುಮಾರ್‌ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…

Read More

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ.  ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ  ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More