Headlines

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಚಲಿಸುತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡುತಿದ್ದಂತೆ ಸುಟ್ಟು ಭಸ್ಮ | Fire

ಶಿಗ್ಗಾಂವ ಪಟ್ಟಣದ ಹೊರವಲಯದಲ್ಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು ಶಿಗ್ಗಾಂವ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ ಆದರೆ ಘಟನೆಯಲ್ಲಿ ಶರ್ವಲೇಟ್ ಅಟ್ರಾ ಮ್ಯಾಗ್ನೆಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident

ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ  ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…

Read More

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…

Read More

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ | Lake development

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ ರಿಪ್ಪನ್‌ಪೇಟೆ : ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ, ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಅಭಿಯಂತರರಾದ ಗಣಪತಿ ರವರು ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ…

Read More

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್‌ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…

Read More
Exit mobile version