Headlines

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ ರಿಪ್ಪನ್‌ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್  ಪೈಪೋಟಿ ನಡೆಸುತ್ತಿದ್ದಾರೆಂದರು….

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read More

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ  ಕಾಂಗ್ರೆಸ್ ಪಕ್ಷಕ್ಕೆ ಲಾಭ ರಿಪ್ಪನ್‌ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ   ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ…

Read More

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…

Read More

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…

Read More

Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…

Read More
Exit mobile version