Headlines

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್‌ ಈಶ್ವರಪ್ಪ ನವರ ಪರ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read More

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್  ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್‌ ಕಾಂಗ್ರೆಸ್ ಪಕ್ಷ ತೊರೆದು…

Read More

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More