Headlines

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara |  Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ರಾಶಿ ಇಡಿ…

Read More

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More
Exit mobile version