Headlines

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read More

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರೋಡ್ ಷೋ ವೇಳೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿವೈಎಸ್ಪಿ ನೇತ್ರತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ರೋಡ್ ಷೋ ವೇಳೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ಈ…

Read More

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read More

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ  ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More
Exit mobile version