Headlines

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration

ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration ಹೊಸನಗರ ಪಟ್ಟಣ ,ರಿಪ್ಪನ್‌ಪೇಟೆ ,ಹಡ್ಲುಬೈಲ್ ಹಾಗೂ ಚಿಕ್ಕಜೇನಿ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಆವರಣವನ್ನು ಸ್ವಚ್ಛಗೊಳಿಸಿ ತಳಿರ ತೋರಣ ಹೂವುಗಳನ್ನು ಕಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗು ನೀಡಲಾಗಿತ್ತು.ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ…

Read More

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…

Read More

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ | Crime news

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್‌ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ‌ ಹಾನಿ ಮಾಡಿದ್ದಾರೆ. ಕಾರಗಳ…

Read More

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…

Read More

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು…

Read More

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್‌ರಾಜ್‌ (24), ಹಣಮಂತ (24), ರಾಕೇಶ್‌ (20), ಅಭಿಷೇಕ್‌ (20), ಶಿವಕುಮಾರ್‌ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್‌ ಮತ್ತು ಸೊರಬ…

Read More

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌. ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ…

Read More

Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ

Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ ಬಂಗಾರ ಪಾಲಿಶ್‌ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್‌ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್‌ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್‌ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ …

Read More