Headlines

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ

ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಪದಾಧಿಕಾರಿಗಳು :

ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ

ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ

ಕಾರ್ಯದರ್ಶಿ : ಪವನ್ ಶೆಟ್ಟಿ

ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ 

ಈ ಸಂಧರ್ಭದಲ್ಲಿ ಬಂಟರ ಸಮಾಜದ ಪ್ರಮುಖರಾದ ಈಶ್ವರ್ ಶೆಟ್ಟಿ ,ಜಗನ್ನಾಥ್ ಶೆಟ್ಟಿ ,ವಾಸು ಶೆಟ್ಟಿ , ತಿಮ್ಮಪ್ಪ ಶೆಟ್ಟಿ ,ಭಾಸ್ಕರ್ ಶೆಟ್ಟಿ ಮಾವಿನಸರ , ವನಜಾ ಶೆಟ್ಟಿ , ಜಯರಾಜ್ ಶೆಟ್ಟಿ , ಅಭಿ ಶೆಟ್ಟಿ ಹೆದ್ದಾರಿಪುರ , ರವಿ ಶೆಟ್ಟಿ ಹಾಗೂ ಇನ್ನಿತರರಿದ್ದರು

Leave a Reply

Your email address will not be published. Required fields are marked *