Headlines

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…

Read More

SSLC Results | ಶಿಕ್ಷಣ ಸಚಿವರ ತವರು ಜಿಲ್ಲೆಗೆ ದಾಖಲೆಯ ಫಲಿತಾಂಶ – 28 ರಿಂದ 3ನೇ ಸ್ಥಾನಕ್ಕೆ ಜಿಗಿದ ಶಿವಮೊಗ್ಗ ಜಿಲ್ಲೆಯ ಫಲಿತಾಂಶ

SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ  ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420…

Read More

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು. 1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More