Headlines

Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ

Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ ಹೊಸನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಆಯೋಜಿಸಿದ್ದ ಬೃಹತ್ ರೋಡ್ ಷೋ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಒಂದು ವಾರದ ಹಿಂದೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದೇ ಆದರೆ ಈಗಿನ ಜನ…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More