Headlines

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

Ripponpete | ರಜತ ಉತ್ಸವದ ಗಣಪತಿ ಮೂರ್ತಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಸಮರ್ಪಣೆ

Ripponpete | ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ  ರಿಪ್ಪನ್‌ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು. ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ. ಶರಾವತಿ ಮುಳುಗಡೆಯಿಂದಾಗಿ  ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು…

Read More