Headlines

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ  ನಡೆದಿದೆ. ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ.  ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದಾರೆ, ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More