Headlines

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!??Election

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!?? ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ… ಈಗಾಗಲೇ ಯಾರಿಗೆ ಎಷ್ಟು ಸ್ಥಾನ ಬರಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ.. ರಾಜ್ಯದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು ಬರಬಹುದು ಅನ್ನೋದರ ಬಗ್ಗೆ ಚರ್ಚೆ ನಡೆದಿದೆ.. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸಿವೆ. ಕಾಂಗೇಸ್ ಆಂತರಿಕ ಸಮೀಕ್ಷೆ ಏನು? ರಾಜ್ಯದ 28…

Read More

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್‌ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ.  ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ರೋಡಲ್ಲಿ ಬೀಸಿದ್ದಾನೆ.  ವೆಹಿಕಲ್‌ಗಳ ಮೇಲೆ ಆತ ಲಾಂಗ್‌ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….

Read More

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.  ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…

Read More

ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News

ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News ಸೊರಬ: ಹೊಟ್ಟೆನೋವು ತಾಳಲಾರದೆ ನೇಣು  ಬಿಗಿದುಕೊಂಡು ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ವಿದ್ಯುತ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಭೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…

Read More

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ  ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ  ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್‌ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ  ತಾಲೂಕಿನ ಆಚಾಪುರದ…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ  ರಿಪ್ಪನ್‌ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…

Read More