Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು
Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…