Headlines

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More