Headlines

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ | Weather Report

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ Weather Report: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ(Rain)ಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read More

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024) Arecanut Rate today |Shimoga | Sagara |  Arecanut/ Betelnut/ Supari | Date may 14, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು      …

Read More