Headlines

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More
Exit mobile version