ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

6 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

7 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

7 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago