ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue
ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ ಕೋಣೆಯ ಬಾಗಿಲನ್ನು ಏರಿ ಕುಳಿತಿತ್ತು. ಕಂಬಿಯ ಹಿಂದೆ ಅಡಗಿ ಕುಳಿತಿದ್ದ ಹಾವನ್ನು ರಕ್ಷಿಸಲಾಗಿದೆ.
ಕೂಡಲೇ ಉರಗ ತಜ್ಞ ಸ್ನೇಕ್ ಕಿರಣ್ ಕರೆಮಾಡಿ ವಿಷಯ ತಿಳಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ರಕ್ಷಣೆ ಮಾಡಿ ಸೂಕ್ತ ಸ್ಥಳಕ್ಕೆ ಬಿಡಲಾಗಿದೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…