ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue
ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ ಕೋಣೆಯ ಬಾಗಿಲನ್ನು ಏರಿ ಕುಳಿತಿತ್ತು. ಕಂಬಿಯ ಹಿಂದೆ ಅಡಗಿ ಕುಳಿತಿದ್ದ ಹಾವನ್ನು ರಕ್ಷಿಸಲಾಗಿದೆ.
ಕೂಡಲೇ ಉರಗ ತಜ್ಞ ಸ್ನೇಕ್ ಕಿರಣ್ ಕರೆಮಾಡಿ ವಿಷಯ ತಿಳಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ರಕ್ಷಣೆ ಮಾಡಿ ಸೂಕ್ತ ಸ್ಥಳಕ್ಕೆ ಬಿಡಲಾಗಿದೆ.
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…