ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read More

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More