ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು….

Read More