ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ ರಿಪ್ಪನ್‌ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ…

Read More

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…

Read More

ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting

ಸಿಡಿಲು ಬಡಿದು ವ್ಯಕ್ತಿ ಸಾವು | lighting ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು.   ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC  ಶಿವಮೊಗ್ಗ  : ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ನಡೆದಿದ್ದು ಮತ ಎಣಿಕೆಯಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹೊನ್ನಾಡಿ, ನ್ಯಾಮತಿ, ಚನ್ನಗಿರಿ ತಾಲೂಕು ವ್ಯಾಪ್ತಿಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಹಾಲಿ ಎಂಎಂಸಿ ಎಸ್ ಎಲ್ ಬೋಜೇಗೌಡ, ಐದು ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಮಲೆನಾಡು…

Read More