ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ. ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…