ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್ ಚುನಾವಣೆ 2024ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದಿದ್ದು, ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದು, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಮೊಗ್ಗದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದ್ದು, ಬಿವೈ ರಾಘವೇಂದ್ರ 7,78,721 ಮತಗಳನ್ನು ಪಡೆಯುವ ಮೂಲಕ 2,43,715 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು…

Read More

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??snakerescue

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue   ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ‌ ಕುಳಿತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ…

Read More

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? | VOTE FOR SALE

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? ಒಂದು ರಾಷ್ಟ್ರದ ಗುಣಮಟ್ಟ ಅಲ್ಲಿನ ನಾಗರಿಕರ ಗುಣಮಟ್ಟದ ಮೇಲೆ ನಿರ್ಧಾರವಾದರೇ ನಾಗರಿಕರ ಗುಣಮಟ್ಟ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣದ ಗುಣಮಟ್ಟ ಶಿಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಶಿಕ್ಷಕರನ್ನು ‘ರಾಷ್ಟ್ರನಿರ್ಮಾಪಕರು ಎನ್ನಲಾಗುತ್ತದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕನಿಗೆ ದೇವರ ಸ್ಥಾನವನ್ನು (‘ಆಚಾರ್ಯ ದೇವೋ ಭವ’) ನೀಡಲಾಗಿದೆ. ಹಿಂದೂ ಶಾಸ್ತ್ರಗ್ರಂಥಗಳಲ್ಲಿ ಶಿಕ್ಷಕನು ವಿದ್ಯಾರ್ಥಿಗೆ ಎರಡನೇ ಜನ್ಮ ಕೊಡುತ್ತಾನೆಂಬ…

Read More

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…

Read More

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…

Read More

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.   ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…

Read More