ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್ ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು‌ ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ,…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

Ripponpete |ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಅತಿ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸಿದ್ದು ಪ್ರತಿಯೊಬ್ಬ ಘಟ ನಾಯಕರು …

Read More

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು  ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ತಿರುಪಳಯ್ಯನ ಕೇರಿಯ ಸಂಪತ್‌ ಜ್ಯುವೆಲರಿ ಶಾಪ್‌ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More