ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain

ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain ರೈತರ ಜೀವನಾಡಿ ಮುಂಗಾರು ಮಳೆ ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದ್ದು,ನಿರೀಕ್ಷೆಗಿಂತ ಎರಡು ದಿನ ಮೊದಲೆ ರಾಜ್ಯಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ. 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಮೇ. 31 ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ…

Read More

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More