Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ  ಶಿವಮೊಗ್ಗ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕಾರಿಪುರ ತಾಲ್ಲೂಕಿನ ನಿವಾಸಿ 23 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ₹50 ಸಾವಿರದ ದಂಡ ವಿಧಿಸಿದೆ. 2023ರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ಶಿರಾಳಕೊಪ್ಪ ಪೊಲೀಸ್…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More