ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…

Read More

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ  ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) ಕೊಲೆಯಾದ ಮಹಿಳೆ. ರೇವಣಸಿದ್ದಯ್ಯ (26) ಮಹಿಳೆಯನ್ನು ಕೊಂದ ಯುವಕ. ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಮಮತಾಳಿಗೆ ಫೇಸ್ ಬುಕ್ ನಲ್ಲಿ ವಿಜಯಪುರ ಮೂಲದ ಯುವಕ ರೇವಣಸಿದ್ದಯ್ಯನ ಪರಿಚಯವಾಗಿದೆ.ಪರಿಚಯ, ಸ್ನೇಹವಾಗಿ ಪ್ರೀತಿಗೆ ತಿರುಗಿದೆ….

Read More

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.  ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆಯಾದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ.  ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ…

Read More

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸ್ಮಶಾನದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News

ಸ್ಮಶಾನದಲ್ಲಿ ಕುಡುಕ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಿಂದ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್‌ ಸಮೀಪದ ಸ್ಮಶಾನದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಎನ್ನಲಾಗಿದೆ. ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್‌ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಯಾವುದೋ ವಿಚಾರವಾಗಿ ಇಬ್ಬರ ನಡುವೆ ಚಿಕ್ಕ ಗಲಾಟೆಯಾಗಿದೆ. ನಂತರ ಮಾತಿಗೆ…

Read More