ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli
ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…