Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More