ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ |Muthalik

ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ  ರಿಪ್ಪನ್‌ಪೇಟೆ : ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.  ಖಾಸಗಿ ಕಾರ್ಯಕ್ರಮ ನಿಮಿತ್ತ ಕೊಪ್ಪಕ್ಕೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಮನೆಗೆ ಭೇಟಿ ನೀಡಿ ನೆರೆದಿದ್ದ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಪ್ರಮೋದ್ ಮುತಾಲಿಕ್ ವಾಹನ ಚಾಲಕ ಹಾಗೂ ಅಪ್ತನಾಗಿರುವ ಶಬರೀಶ್ ರವರು ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಪುತ್ರನಾಗಿದ್ದು ಈ…

Read More

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ…

Read More

Bakrid Festival | ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ಕಣ್ಗಾವಲು | ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?

ಬಕ್ರೀದ್ ಹಬ್ಬದ ಹಿನ್ನಲೆ – ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು – ಶಾಲಾ ವಾಹನಗಳ ಬಗ್ಗೆ  ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು? ತೀರ್ಥಹಳ್ಳಿ : ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಇಲ್ಲಿಗೆ ಹಲವು ಕಾರ್ಮಿಕರು ಅಥವಾ ಇನ್ನಿತರರು ಆಗಮಿಸಿದ್ದಾರೆ. ಹೊರಗಡೆಯಿಂದ ಬರುವವರಿಗೆ ಬಾಡಿಗೆ ನೀಡುವ ಅಥವಾ ಲೀಸ್ ನೀಡುವ ಮೊದಲು ಕೆಲವೊಂದು ಮಾಹಿತಿಗಳನ್ನು ಪಡೆಯಬೇಕು. ಬಾಡಿಗೆದಾರರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಸೇರಿ ಇತರ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ…

Read More

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More