ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.  ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read More

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…

Read More

Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read More

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!!

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!! ವ್ಯಕ್ತಿಯೊಬ್ಬರ ಮೃತ ದೇಹವೊಂದು ಗದ್ದೆಯಲ್ಲಿ ದೊರೆಕಿರುವ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಗುತ್ತಿಗೆದಾರ ಹರಿಗೆಯ ನಿವಾಸಿ ವಾಸು ಎಂದು ಗುರುತಿಸಲಾಗಿದೆ. ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಟೊಯೋಟಾ ಶೋ ರೂಂ ಹಿಂಭಾಗದ ಗರುಡ ಲೇಔಟ್ ಬಳಿಯ ಗದ್ದೆಯಲ್ಲಿ ಗುತ್ತಿಗೆದಾರನ ಮೃತ ದೇಹ ಪತ್ತೆಯಾಗಿದ್ದು ಇದು ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.‌…

Read More

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…

Read More

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ  ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More