Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ  ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More